23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು.

ದ. ಕ. ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಸ್ವೀಕರಿಸಿದರು.

Related posts

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya
error: Content is protected !!