September 6, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
error: Content is protected !!