23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ
ಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ ಪಡ್ಡೆಯಿಲು, ಪ್ರಕಾಶ್ ಕಾಮತ್ ಪ್ರಾಂಶುಪಾಲರು, SDM ITI ಉಜಿರೆ ಇವರು ಭೇಟಿ ನೀಡಿ ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya
error: Content is protected !!