37.5 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ
ಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ ಪಡ್ಡೆಯಿಲು, ಪ್ರಕಾಶ್ ಕಾಮತ್ ಪ್ರಾಂಶುಪಾಲರು, SDM ITI ಉಜಿರೆ ಇವರು ಭೇಟಿ ನೀಡಿ ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya
error: Content is protected !!