July 23, 2026
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ
ಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ ಪಡ್ಡೆಯಿಲು, ಪ್ರಕಾಶ್ ಕಾಮತ್ ಪ್ರಾಂಶುಪಾಲರು, SDM ITI ಉಜಿರೆ ಇವರು ಭೇಟಿ ನೀಡಿ ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!