25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ
ಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ ಪಡ್ಡೆಯಿಲು, ಪ್ರಕಾಶ್ ಕಾಮತ್ ಪ್ರಾಂಶುಪಾಲರು, SDM ITI ಉಜಿರೆ ಇವರು ಭೇಟಿ ನೀಡಿ ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!