25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!