24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!