September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್ ಕುಮಾರ್ ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ ಕುಮಾರ್. ಶ್ರೀಮತಿ ರೀತಾ ಪಿ, ರಾಘವ ಎಚ್ , ಶರತ್ ಕುಮಾರ್, ಶ್ರೀಮತಿ ಮೋಹಿನಿ, ಹರೀಶ್ ಕೆ, ಪ್ರಧಾನ ಅರ್ಚಕರಾಗಿ ರಾಘವೇಂದ್ರ ಅಸ್ರಣ್ಣ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪಂಚೆ ಕಾರ್ಯದರ್ಶಿ ಶ್ರವಣ್ ಕುಮಾರ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!