29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು.


ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯರಾಜ್ ಹೆಡ್ಗೆ. ಭಜನಾ ಮಂಡಳಿ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಬಾರ್ಯ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ, ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್., ಕಾರ್ಯದರ್ಶಿ ಪ್ರಶಾಂತ್ ಪೈ, ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷ ಪ್ರತಾಪ್ ಮೂರುಗೋಲಿ, ಪಂಚಾಯತ್ ಅಧ್ಯಕ್ಷ ಉಸ್ಮಾನ್, ಸ್ಥಳ ದಾನಿಗಳಾದ ರಾಮಣ್ಣಗೌಡ ಮತ್ತು ಸಹೋದರರು, ಕುರುಡಂಗೆ ದೊಂಪದಬಲಿ ಅಧ್ಯಕ್ಷ ಅರುಣ್ ಬಜಕಲ್, ಪ್ರಮುಖರಾದ ವಸಂತ, ಕೃಷ್ಣಪ್ಪ ಪೂಜಾರಿ, ಉಮೇಶ್ ಶೆಟ್ಟಿ, ಸುದರ್ಶನ್, ಕೃಷ್ಣಮಣಿಯಾನಿ , ಸೀತಾರಾಮ ನಾಯ್ಕ್ , ಸುಂದರ ಗೌಡ, ನಾರಾಯಣ, ಮೋನಪ್ಪ ಗೌಡ , ಮನೋಹರ್ ಶೆಟ್ಟಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya
error: Content is protected !!