30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು.


ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯರಾಜ್ ಹೆಡ್ಗೆ. ಭಜನಾ ಮಂಡಳಿ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಬಾರ್ಯ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ, ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್., ಕಾರ್ಯದರ್ಶಿ ಪ್ರಶಾಂತ್ ಪೈ, ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷ ಪ್ರತಾಪ್ ಮೂರುಗೋಲಿ, ಪಂಚಾಯತ್ ಅಧ್ಯಕ್ಷ ಉಸ್ಮಾನ್, ಸ್ಥಳ ದಾನಿಗಳಾದ ರಾಮಣ್ಣಗೌಡ ಮತ್ತು ಸಹೋದರರು, ಕುರುಡಂಗೆ ದೊಂಪದಬಲಿ ಅಧ್ಯಕ್ಷ ಅರುಣ್ ಬಜಕಲ್, ಪ್ರಮುಖರಾದ ವಸಂತ, ಕೃಷ್ಣಪ್ಪ ಪೂಜಾರಿ, ಉಮೇಶ್ ಶೆಟ್ಟಿ, ಸುದರ್ಶನ್, ಕೃಷ್ಣಮಣಿಯಾನಿ , ಸೀತಾರಾಮ ನಾಯ್ಕ್ , ಸುಂದರ ಗೌಡ, ನಾರಾಯಣ, ಮೋನಪ್ಪ ಗೌಡ , ಮನೋಹರ್ ಶೆಟ್ಟಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya
error: Content is protected !!