July 23, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಮುಂಡಾಜೆ ಕೃಷ್ಣಮೂರ್ತಿ ವೇಲಣ್ಕರ್ ನಿಧನ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!