30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya
error: Content is protected !!