September 6, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!