24.4 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ಸದಸ್ಯರಾಗಿ ಸುಂದರ ಮಲೆಕುಡಿಯ, ಶೋಭಾ ಎಂ., ಶೀಲ, ಬಾಲಚಂದ್ರ ಶೆಟ್ಟಿಗಾರ್, ವಸಂತ ಕೆ., ಎ. ಶ್ರೀಧರ ರಾವ್, ಇ. ವಿ. ಸತೀಶ್, ಎಚ್. ಎಸ್. ಗಂಗಾಧರ ಗೌಡ ಮತ್ತು ಪ್ರಧಾನ ಅರ್ಚಕರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya
error: Content is protected !!