25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ಸದಸ್ಯರಾಗಿ ಸುಂದರ ಮಲೆಕುಡಿಯ, ಶೋಭಾ ಎಂ., ಶೀಲ, ಬಾಲಚಂದ್ರ ಶೆಟ್ಟಿಗಾರ್, ವಸಂತ ಕೆ., ಎ. ಶ್ರೀಧರ ರಾವ್, ಇ. ವಿ. ಸತೀಶ್, ಎಚ್. ಎಸ್. ಗಂಗಾಧರ ಗೌಡ ಮತ್ತು ಪ್ರಧಾನ ಅರ್ಚಕರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya
error: Content is protected !!