23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!