23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
error: Content is protected !!