23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya
error: Content is protected !!