25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya
error: Content is protected !!