22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!