25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Related posts

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya
error: Content is protected !!