24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Related posts

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!