July 23, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Related posts

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya
error: Content is protected !!