April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
error: Content is protected !!