25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!