July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!