25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!