26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya
error: Content is protected !!