September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್ ಕುಮಾರ್ ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ ಕುಮಾರ್. ಶ್ರೀಮತಿ ರೀತಾ ಪಿ, ರಾಘವ ಎಚ್ , ಶರತ್ ಕುಮಾರ್, ಶ್ರೀಮತಿ ಮೋಹಿನಿ, ಹರೀಶ್ ಕೆ, ಪ್ರಧಾನ ಅರ್ಚಕರಾಗಿ ರಾಘವೇಂದ್ರ ಅಸ್ರಣ್ಣ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪಂಚೆ ಕಾರ್ಯದರ್ಶಿ ಶ್ರವಣ್ ಕುಮಾರ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!