September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು.


ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯರಾಜ್ ಹೆಡ್ಗೆ. ಭಜನಾ ಮಂಡಳಿ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಬಾರ್ಯ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ, ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್., ಕಾರ್ಯದರ್ಶಿ ಪ್ರಶಾಂತ್ ಪೈ, ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷ ಪ್ರತಾಪ್ ಮೂರುಗೋಲಿ, ಪಂಚಾಯತ್ ಅಧ್ಯಕ್ಷ ಉಸ್ಮಾನ್, ಸ್ಥಳ ದಾನಿಗಳಾದ ರಾಮಣ್ಣಗೌಡ ಮತ್ತು ಸಹೋದರರು, ಕುರುಡಂಗೆ ದೊಂಪದಬಲಿ ಅಧ್ಯಕ್ಷ ಅರುಣ್ ಬಜಕಲ್, ಪ್ರಮುಖರಾದ ವಸಂತ, ಕೃಷ್ಣಪ್ಪ ಪೂಜಾರಿ, ಉಮೇಶ್ ಶೆಟ್ಟಿ, ಸುದರ್ಶನ್, ಕೃಷ್ಣಮಣಿಯಾನಿ , ಸೀತಾರಾಮ ನಾಯ್ಕ್ , ಸುಂದರ ಗೌಡ, ನಾರಾಯಣ, ಮೋನಪ್ಪ ಗೌಡ , ಮನೋಹರ್ ಶೆಟ್ಟಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!