30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!