23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya
error: Content is protected !!