April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya
error: Content is protected !!