22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!