23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!