26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya
error: Content is protected !!