April 19, 2025
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya
error: Content is protected !!