September 6, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ಪ್ರಗತಿಪರ ಕೃಷಿಕ ಗೋಪಣ್ಣ ಪೂಜಾರಿ ಪುರಳಿ ನಿಧನ

Suddi Udaya
error: Content is protected !!