July 23, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya
error: Content is protected !!