27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya
error: Content is protected !!