30.4 C
ಪುತ್ತೂರು, ಬೆಳ್ತಂಗಡಿ
June 6, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!