22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya
error: Content is protected !!