23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!