September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಪದ್ಮುಂಜ: ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ನಡೆಯಿತು.
ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಡೆಯವರು ವಹಿಸಲಿದ್ದಾರೆ.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಹರ್ಷ ಮೇಲಾಂಟ ಮುಗೆರೋಡಿ, ಪ್ರಧಾನ ಸಂಚಾಲಕರಾಗಿ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಯಾಗಿ ಪ್ರಶಾಂತ್ ಗೌಡ ಉರುಂಬುತ್ತಿಮಾರು, ಸದಾಶಿವ ಶೆಟ್ಟಿ ಜೋಗಿ, ಜೊತೆಕಾರ್ಯದರ್ಶಿಯಾಗಿ ಅನಿತಾ ಕೇಶವ ಪೂಜಾರಿ, ಗೀತಾ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಸೀತಾರಾಮ ಮಡಿವಾಳ, ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ದಯಾನಂದ ಪೂಜಾರಿ ಎಸ್.ಕೆ.ಡಿ.ಆರ್.ಡಿ.ಪಿ, ಧನಂಜಯ ಗೌಡ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಾಮಕೃಷ್ಣ ನಾಯ್ಕ ಪಿಂಡಿಮನೆ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷಿö್ಮÃಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಮುಂಡ್ರುಪ್ಪಾಡಿ, ಉದಯ್ ಕುಮಾರ್ ಮೇಲಾಂಟ, ಪದ್ಮನಾಭ ಗೌಡ ಕುದ್ಮಾರು, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೊಯ್ಯ, ತಿಮ್ಮಯ್ಯ ಗೌಡ ಪದ್ಮುಂಜ, ಸುರೇಶ್ ಶೆಟ್ಟಿ ಅಂಬಡ್ಕ, ರಾಮಣ್ಣ ಆಚಾರಿ ಪದ್ಮುಂಜ ಆಯ್ಕೆಯಾದರು. ನಂತರ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

6300 ಕಿ.ಮೀ. ಕಾರು ಚಾಲನೆ ಮಾಡಿ ಚಾರ್‌ಧಾಮ ಯಾತ್ರೆ ಪೂರ್ಣಗೊಳಿಸಿದ ಬೆಳ್ತಂಗಡಿಯ ರತೀಶ್–ಪ್ರೀತಿ ರಾವ್ ಉದ್ಯಮಿ ದಂಪತಿ

Suddi Udaya
error: Content is protected !!