29.9 C
ಪುತ್ತೂರು, ಬೆಳ್ತಂಗಡಿ
April 18, 2025
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ
ಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ ಪಡ್ಡೆಯಿಲು, ಪ್ರಕಾಶ್ ಕಾಮತ್ ಪ್ರಾಂಶುಪಾಲರು, SDM ITI ಉಜಿರೆ ಇವರು ಭೇಟಿ ನೀಡಿ ಶ್ರೀ ಕೊಡಮಣಿತ್ತಾಯ ದೈವದ ಅನುಗ್ರಹ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!