April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!