ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ದೇವಿಕಿರಣ್ ಕಲಾನಿಕೇತನ ಮಡಂತ್ಯಾರು, ಗುರುವಾಯನಕೆರೆ ಮತ್ತು ಉಜಿರೆ ಶಾಖೆಗಳಿಂದ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ದೇವಿಕಿರಣ್ ಕಲಾನಿಕೇತನ ನೃತ್ಯ ನಿರ್ದೇಶಕಿಯರಾದ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್‌ರವರ ಶಿಷ್ಯರಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ದಿಯಾ ಎಂ. ಕೋಟ್ಯಾನ್, ಆತ್ಮೀಯ ಕೆ., ಶಾರಿದಿ, ಸಾನ್ವಿ ಶೆಟ್ಟಿ, ಬ್ರಾಹ್ಮಿ, ಚಾರ್ವಿ ಮೋಹನ್, ಕೃತಿಕಾ ಪೈ, ತಸ್ವಿ.ಎಸ್., ಭುವಿಜ್ಞ ಶೆಟ್ಟಿ, ತನಿಷ್ಕ ಕೆ.ಕೆ., ಆಕಾಂಕ್ಷ ಎಲ್., ಅನುಷ್ಕಾ ಶೆಟ್ಟಿ., ಕೆ.ಸೃಷ್ಠಿ, ಶ್ರೇಷ್ಠ ಎಸ್., ನಿರೀಹಾ., ಶ್ರಾವ್ಯ., ದೀಪಿಕಾ ಪ್ರಕಾಶ್ ಮತ್ತು ವಿದ್ವತ್ ಪೂರ್ವ ವಿಭಾಗದಲ್ಲಿ ಮಾಧವಿ ಎಲ್.ಎಸ್., ಸಮೀಕ್ಷಾ, ಪ್ರಾರ್ಥನಾ ಎ.ಸಿ., ಪ್ರಾವಿಣ್ಯ ಎಂ.ಕೆ., ಯಶ್ವಿತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!