25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್ ಕುಮಾರ್ ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ ಕುಮಾರ್. ಶ್ರೀಮತಿ ರೀತಾ ಪಿ, ರಾಘವ ಎಚ್ , ಶರತ್ ಕುಮಾರ್, ಶ್ರೀಮತಿ ಮೋಹಿನಿ, ಹರೀಶ್ ಕೆ, ಪ್ರಧಾನ ಅರ್ಚಕರಾಗಿ ರಾಘವೇಂದ್ರ ಅಸ್ರಣ್ಣ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪಂಚೆ ಕಾರ್ಯದರ್ಶಿ ಶ್ರವಣ್ ಕುಮಾರ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya
error: Content is protected !!