23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು.


ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯರಾಜ್ ಹೆಡ್ಗೆ. ಭಜನಾ ಮಂಡಳಿ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಬಾರ್ಯ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ, ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್., ಕಾರ್ಯದರ್ಶಿ ಪ್ರಶಾಂತ್ ಪೈ, ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷ ಪ್ರತಾಪ್ ಮೂರುಗೋಲಿ, ಪಂಚಾಯತ್ ಅಧ್ಯಕ್ಷ ಉಸ್ಮಾನ್, ಸ್ಥಳ ದಾನಿಗಳಾದ ರಾಮಣ್ಣಗೌಡ ಮತ್ತು ಸಹೋದರರು, ಕುರುಡಂಗೆ ದೊಂಪದಬಲಿ ಅಧ್ಯಕ್ಷ ಅರುಣ್ ಬಜಕಲ್, ಪ್ರಮುಖರಾದ ವಸಂತ, ಕೃಷ್ಣಪ್ಪ ಪೂಜಾರಿ, ಉಮೇಶ್ ಶೆಟ್ಟಿ, ಸುದರ್ಶನ್, ಕೃಷ್ಣಮಣಿಯಾನಿ , ಸೀತಾರಾಮ ನಾಯ್ಕ್ , ಸುಂದರ ಗೌಡ, ನಾರಾಯಣ, ಮೋನಪ್ಪ ಗೌಡ , ಮನೋಹರ್ ಶೆಟ್ಟಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!